ಸುದ್ದಿ ಮತ್ತು ಘಟನೆಗಳು
11
May2018
May 11, 2018Tulu Academy
10
May2018
ಎಸ್.ಎಸ್.ಎಲ್.ಸಿ : ತುಳು ಭಾಷೆಯಲ್ಲಿ ಜಯಭೇರಿ ಸಾಧಿಸಿದ ವಿದ್ಯಾರ್ಥಿಗಳು
ಮಂಗಳೂರು: ತುಳುವನ್ನು ತೃತೀಯ ಭಾಷೆಯಾಗಿ ಕಲಿತು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ 416 ವಿದ್ಯಾರ್ಥಿಗಳಲ್ಲಿ ಎಲ್ಲರೂ ಪಾಸಾಗಿದ್ದು ಶೇಕಡಾ 100 ಫಲಿತಾಂಶ ದಾಖಲಿಸಿದ್ದಾರೆ. ದ.ಕ ಜಿಲ್ಲೆಯ 35 ಶಾಲೆಗಳಲ್ಲಿ 8,9 ಮತ್ತು 10ನೇ ತರಗತಿಗಳಲ್ಲಿ ತುಳು ಭಾಷೆಯ ಪಠ್ಯ ಕಲಿಸಲಾಗುತ್ತಿದ್ದು ಈ ಪೈಕಿ 22 ಶಾಲೆಗಳ 10ನೇ ತರಗತಿಯ “ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಪಾಸಾಗಿದ್ದು ಈ ಪೈಕಿ ... Read More
May 10, 2018Tulu Academy
17
Apr2018
April 17, 2018Tulu Academy
12
Apr2018
ಮಂಗಳೂರು: ತುಳು ಭಾಷೆಗೆ ರಾಷ್ಟ್ರೀಯ ಮಾನ್ಯತೆ ದೊರಕಲು ತುಳುನಾಡಿನ ಯುವಕರು ಜಾಗೃತರಾಗಬೇಕು. ಈ ನಿಟ್ಟಿನಲ್ಲಿ ತುಳುನಾಡಿನ ಧ್ವಜಧಾರಿಯಾಗಿ ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಸೈಕಲ್ ಸವಾರಿ ನಡೆಸಿರುವುದು ಶ್ಲಾಘನಾರ್ಹ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ ಭಂಡಾರಿ ಅವರು ಹೆಳಿದರು.
ಮಂಗಳೂರು ತಾಲೂಕಿನ ನೆಲ್ಲಿಕಾರು ಪ್ರದೇಶದ ಪ್ರಸಾದ್ ವಿಜಯ ಶೆಟ್ಟಿ ಎಂಬ 26 ವರ್ಷದ ಯುವಕ 19 ದಿನಗಳಲ್ಲಿ ... Read More
April 12, 2018Tulu Academy