ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತುಕರಾವಳಿ ಯುವಕ-ಯುವತಿ ವೃಂದ (ರಿ) ಇದರ ಆಶ್ರಯದಲ್ಲಿ ಸಪ್ಟೆಂಬರ್ ೨ ರಂದು ಭಾನುವಾರ ಬೆಳಿಗ್ಗೆ ೯.೩೦ ರಿಂದ ಸಂಜೆ ೪.೩೦ ರವರೆಗೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪೆಜಮಾಡಿ ಇಲ್ಲಿ ‘ಸೋನದ ಸೇಸೆ’ ಕಾರ್ಯಕ್ರಮ ಜರಗಲಿದೆ. ಬೆಳಿಗ್ಗೆ ೯.೩೦ ಕ್ಕೆ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಉಮಾನಾಥ. ಎ. ಕೋಟ್ಯಾನ್ ಉದ್ಘಾಟಿಸಲಿದ್ದಾರೆ. ಕಾಪು ಶಾಸಕರಾದ ಲಾಲಾಜಿ ಆರ್ ... Read More
ಸುದ್ದಿ ಮತ್ತು ಘಟನೆಗಳು
05
Jan2018
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತುಕಲಾ ಸಂಪದ ಮುಂಬಯಿ ಇದರ ಆಶ್ರಯದಲ್ಲಿ ಅಗೋಸ್ಟು ೧೯ ರಂದು ಭಾನುವಾರ ಬೆಳಿಗ್ಗೆ ೯.೩೦ ರಿಂದ ರಾತ್ರಿ ೮.೩೦ ರವರೆಗೆ ಕರ್ನಾಟಕ ಸಂಘದ ವಿಶ್ವೇಶ್ವರಯ್ಯ ಸಭಾಂಗಣ ಮಾಟುಂಗ (ಪಶ್ಚಿಮ) ಇಲ್ಲಿ ಬೊಂಬಾಯಿಡ್ ತುಳುವೆರ್ ಗೌಜಿ ಗಮ್ಮತ್ತ್ದ ಲೇಸ್ ಕಾರ್ಯಕ್ರಮ ಜರಗಲಿದೆ. ಬೆಳಿಗ್ಗೆ ೯.೩೦ ಕ್ಕೆ ನಡೆಯುವ ಕಾರ್ಯಕ್ರಮವನ್ನು ಸಾಹಿತಿ. ಡಾ ಸುನೀತಾ ಶೆಟ್ಟಿ ಉದ್ಘಾಟಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ... Read More
January 5, 2018admin
05
Jan2018
ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಉಮಾನಾಥ್ ಕೋಟ್ಯಾನ್ ಇತ್ತೀಚೆಗೆ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಜಗದೀಶ್ ಶೆಟ್ಟರ್ ಅವರನ್ನು ಬೇಟಿ ಮಾಡಿ ಶುಭ ಹಾರೈಸಿದರು. ಮುಖ್ಯಮಂತ್ರಿಯವರಿಗೆ ಅಕಾಡೆಮಿಯ ಕಾರ್ಯಯೋಜನೆಗಳನ್ನು ಈ ಸಂದರ್ಭದಲ್ಲಿ ವಿವರಿಸಿದರು.
January 5, 2018admin
10
Mar2014
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆ, ಸಾಹಿತ್ಯ, ಕಲೆ, ಜಾನಪದ ಮತ್ತು ಸಂಸ್ಕೃತಿಯ ಬೆಳವಣಿಗೆಯ ಉದ್ದೇಶದಿಂದ ಕೆಲಸ ನಿರ್ವಹಿಸುತ್ತಾ ಬಂದಿರುತ್ತದೆ. ಅದರಂತೆ ಈ ವರ್ಷ ವಿವಿಧ ತುಳು ಕಾರ್ಯಕ್ರಮಗಳನ್ನು ದಕ್ಷಿಣ ಕನ್ನಡ ಜಿಲ್ಲೆ, ಹಾಗೂ ರಾಜ್ಯದ ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಯೋಜನೆಯಡಿ ನಡೆಸುತ್ತಾ ಬಂದಿರುತ್ತದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಭಾರತೀ ವಿಕಾಸ ಪ್ರತಿಷ್ಠಾನ (ರಿ) ಮಂಜುನಾಥ ನಗರ ಪಾಲ್ತಾಡಿ ಗ್ರಾಮ ಪುತ್ತೂರು ಇವರ ಸಹಯೋಗದೊಂದಿಗೆ 2011 ... Read More
March 10, 2014admin